ದೇವಿಯ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ನಗರದ ವಿವಿಧೆಡೆ ಮೆರವಣಿಗೆ ನಡೆಸಲಾಯಿತು. ನಗರೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿ ತಿನ್ ಕಂದಿಲ್, ಮಹಾವೀರ್ ವೃತ್ತ, ಚಂದ್ರಮೌಳೇಶ್ವರ ವೃತ್ತ, ಪಟೇಲ್ ವೃತ್ತದ ಮಾರ್ಗವಾಗಿ ಪುನಃ ದೇವಸ್ಥಾನಕ್ಕೆ ಬಂದು ತಲುಪಿತು. ವಿವಿಧ ಜಾನಪದ ಕಲಾ ತಂಡಗಳು, ವಾದ್ಯ ತಂಡಗಳು ಮೆರವಣಿಯುದ್ದಕ್ಕೂ ಗಮನ ಸೆಳೆದವು.