‘ಕಾಮಗಾರಿ ತಡವಾಗಿ ಆರಂಭಿಸಲಾಗಿದೆ. ಸಮುದಾಯ ಭವನ ನಿರ್ಮಾಣ ಜವಾಬ್ದಾರಿಯನ್ನು ಸ್ಥಳೀಯರಿಗೆ ವಹಿಸಿಕೊಟ್ಟು ಇದುವರೆಗೂ ಸಾಮಗ್ರಿಗಳನ್ನು ನೀಡಲಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲು ಉಪ ಗುತ್ತಿಗೆದಾರರಿಗೆ ಸೂಚಿಸಲಾಗುವುದು’ ಎಂದು ನಿರ್ಮಿತಿ ಕೇಂದ್ರದ ಎಂಜಿನಿಯರ್ ವಿನಾಯಕ ತಿಳಿಸಿದರು.