ಶಾಸಕ ಡಾ.ಶಿವರಾಜ ಪಾಟೀಲ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಮಿರ್ಜಾಪೂರ, ವೀರಶೈವ ಸಮಾಜದ ಅಧ್ಯಕ್ಷ ಎಂ.ವೀರನಗೌಡ, ಜಿಲ್ಲಾ ಬಸವಕೇಂದ್ರ ಅಧ್ಯಕ್ಷ ರಾಚನಗೌಡ ಕೋಳೂರು, ಕಾರ್ಯದರ್ಶಿ ಚನ್ನಬಸವಣ್ಣ ಮಹಾಜನ್ ಶೆಟ್ಟಿ, ಅಖಿಲ ಭಾರತ ಜಾಗತಿಕ ಲಿಂಗಾಯತ ಮಹಾಸಭೆಯ ತಾಲ್ಲೂಕು ಅಧ್ಯಕ್ಷ ಜೆ.ಬಸವರಾಜ, ಯುವ ಘಟಕದ ಅಧ್ಯಕ್ಷ ಅರಿಕೇರಿ ಶಿವಶರಣ, ರುದ್ರಸೇನೆ ಅಧ್ಯಕ್ಷ ಎಂ. ಶೀವಶರಣರೆಡ್ಡಿ, ಬೇಡ ಜಂಗಮ ಸಮಾಜದ ಅಧ್ಯಕ್ಷ ವೀರಯ್ಯ ಸ್ವಾಮಿ, ಗೌರವಾಧ್ಯಕ್ಷ ಪ್ರಭುಶಾಸ್ತ್ರಿ, ಜೆ.ನೀಲಕಂಠಯ್ಯ, ರಾಜಶೇಶ್ವರಿ, ಮಲ್ಲಿಕಾರ್ಜುನ, ವಿಜಯಕುಮಾರ ಸಜ್ಜನ್, ಬಸವರಾಜಸ್ವಾಮಿ ಮನ್ಸಲಾಪೂರ ಇದ್ದರು.