ಮಠಮಾರಿ ಬಿಚ್ಚಾಲಿ ಮಠದ ವೀರಭದ್ರ ಶಿವಾಚಾರ್ಯ, ನಿಲೋಗಲ್ ಮಠದ ಡಾ.ಚಂದ್ರಶೇಖರ್ ಶಿವಾಚಾರ್ಯ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ, ಮಾನ್ವಿ ಕಲ್ಮಠದ ಪಂಡಿತಾರಾಧ್ಯ ಶಿವಾಚಾರ್ಯ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ, ಶಾಸಕ ಡಾ.ಶಿವರಾಜ ಪಾಟೀಲ, ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ, ಮುಖಂಡರಾದ ವೀರನಗೌಡ, ಶರಣಪ್ಪ ಮೇಟಿ, ಶಿವಬಸಪ್ಪ ಮಾಲಿಪಾಟೀಲ, ಶಿವಶರಣಪ್ಪ, ಡಾ.ಪರಮೇಶ್ವರ, ಭೀಮರೆಡ್ಡಿ ಮತ್ತಿತರರು ಇದ್ದರು.