<p><strong>ರಾಯಚೂರು</strong>: ಪೊಲೀಸ್ ಕಾಲೊನಿ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ, ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಮಕ್ಕಳು ಸ್ನೇಹಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು, ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ. ತೀರ್ಪುಗಾರರು ನೀಡುವ ತೀರ್ಪು ಗೌರವಿಸಬೇಕು’ ಎಂದು ತಿಳಿಸಿದರು.<br><br> ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಂಗಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪರಶುರಾಮ ಹುಜರತಿ , ರುಸ್ಮಾ ಜಿಲ್ಲಾ ಘಟಕದ ಅಧ್ಯಕ್ಷ ರಾಜ ಶ್ರೀನಿವಾಸ , ತಾಲ್ಲೂಕು ಅಧ್ಯಕ್ಷ ಎಸ್.ರವಿಕಿಮಾರ ಗೋನಾಳ್ , ಮಲ್ಲೇಶ ನಾಯಕ, ಯಂಕಪ್ಪ ಫಿರಂಗಿ, ಶಂಕರಪ್ಪ ಮಾಲೀಪಾಟೀಲ , ಮ್ಯಾಕ್ಸ್ವೆಲ್ ಶಾಲೆಯ ಅಧ್ಯಕ್ಷ ವೆಂಕಟೇಶ, ಬೇಬಿ ಬಡ್ಸ್೯ ಶಾಲೆಯ ಅಧ್ಯಕ್ಷ ಜಹೀರಬತುಲ್ ಸೇರಿದಂತೆ 20 ಶಾಲೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಪೊಲೀಸ್ ಕಾಲೊನಿ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ, ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಮಕ್ಕಳು ಸ್ನೇಹಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು, ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ. ತೀರ್ಪುಗಾರರು ನೀಡುವ ತೀರ್ಪು ಗೌರವಿಸಬೇಕು’ ಎಂದು ತಿಳಿಸಿದರು.<br><br> ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಂಗಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪರಶುರಾಮ ಹುಜರತಿ , ರುಸ್ಮಾ ಜಿಲ್ಲಾ ಘಟಕದ ಅಧ್ಯಕ್ಷ ರಾಜ ಶ್ರೀನಿವಾಸ , ತಾಲ್ಲೂಕು ಅಧ್ಯಕ್ಷ ಎಸ್.ರವಿಕಿಮಾರ ಗೋನಾಳ್ , ಮಲ್ಲೇಶ ನಾಯಕ, ಯಂಕಪ್ಪ ಫಿರಂಗಿ, ಶಂಕರಪ್ಪ ಮಾಲೀಪಾಟೀಲ , ಮ್ಯಾಕ್ಸ್ವೆಲ್ ಶಾಲೆಯ ಅಧ್ಯಕ್ಷ ವೆಂಕಟೇಶ, ಬೇಬಿ ಬಡ್ಸ್೯ ಶಾಲೆಯ ಅಧ್ಯಕ್ಷ ಜಹೀರಬತುಲ್ ಸೇರಿದಂತೆ 20 ಶಾಲೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>