ರಾಯಚೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ, ಅವಿನಾಶ ಮೆನನ್, ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ವಿಕಾಸ ಕಿಶೋರ್ ಸುರಳ್ಕರ್, ಕೊಪ್ಪಳ ಜಿಲ್ಲಾ ಸ್ವೀಫ್ ಸಮಿತಿಯ ಅಧ್ಯಕ್ಷ ಬಿ,ಫೌಜಿಯಾ ತರನ್ನುಮ್, ರಾಯಚೂರು ಜಿಲ್ಲಾ ಪೋಲಿಸ್ ಅಧಿಕ್ಷಕ ನಿಖಿಲ್ ಬಿ, ಹಾಗೂ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಚುನಾವಣಾ ನೋಡಲ್ ಅಧಿಕಾರಿಗಳು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಇದ್ದರು.