ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕವಿತಾಳ | ಬಸಾಪುರಕ್ಕೆ ಕಲುಷಿತ ನೀರು ಪೂರೈಕೆ; ಗ್ರಾಮಸ್ಥರಲ್ಲಿ ಆತಂಕ

ನೀರು ಪೂರೈಸುವ ಪೈಪ್‌ ದುರಸ್ತಿಗೆ ನಿರ್ಲಕ್ಷ: ಆರೋಪ
Published : 5 ಜುಲೈ 2024, 6:06 IST
Last Updated : 5 ಜುಲೈ 2024, 6:06 IST
ಫಾಲೋ ಮಾಡಿ
Comments
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ ಹೊಡೆದು ಗಲೀಜು ಉಂಟಾಗಿರುವುದು
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ ಹೊಡೆದು ಗಲೀಜು ಉಂಟಾಗಿರುವುದು
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ ಹೊಡೆದು ಗಲೀಜು ಉಂಟಾಗಿರುವುದು.
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ ಹೊಡೆದು ಗಲೀಜು ಉಂಟಾಗಿರುವುದು.
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಪೂರೈಸಲಾದ ಕೆರೆ ನೀರು ಹಳದಿ ಬಣ್ಣಕ್ಕೆ ತಿರುಗಿದೆ
ಕವಿತಾಳ ಸಮೀಪದ ಬಸಾಪುರ ಗ್ರಾಮಕ್ಕೆ ಪೂರೈಸಲಾದ ಕೆರೆ ನೀರು ಹಳದಿ ಬಣ್ಣಕ್ಕೆ ತಿರುಗಿದೆ
ಒಂದು ವರ್ಷದಿಂದ ಈ ಸಮಸ್ಯೆ ಇದೆ. ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಈಚೆಗೆ ಮತ್ತೊಂದು ಕಡೆ ಪೈಪ್‌ ಒಡೆದು ಸಮಸ್ಯೆ ಹೆಚ್ಚಾಗಿದೆ.
-ರಮೇಶ ಭೋವಿ, ಬಸಾಪುರ ನಿವಾಸಿ
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಪೈಪ್‌ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು
-ಉಮೇಶ, ಇಒ ಮಸ್ಕಿ ತಾಲ್ಲೂಕು ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT