ನಗರಸಭೆ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಉಪನಿರ್ದೇಶಕಿ ಮಂಗಳಾ ನಾಯಕ, ಈರಣ್ಣ ಬಡಿಗೇರ, ವಿಶ್ವಕರ್ಮ ಸಮಾಜದ ಅಜೇಂದ್ರಸ್ವಾಮೀಜಿ, ಬ್ರಹ್ಮಗಣೇಶ, ಗಿರೀಶ ಆಚಾರ್ಯ, ರಾಮು ಗಾಣದಾಳ ಮತ್ತಿತರರು ಇದ್ದರು.