2020 ನೇ ವರ್ಷಕ್ಕೆ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸಿನಂತೆ ಭಾರತವು ವಿಶ್ವದ ಯಜಮಾನಿಕೆಯ ಸ್ಥಾನವನ್ನು ಅಲಂಕರಿಸಬೇಕಾಗಿದೆ. ಜಾತಿ, ಧರ್ಮ ,ಹಣಕ್ಕಿಂತ ಹೆಚ್ಚಾಗಿ ದೇಶದ ಪ್ರಜಾಪ್ರಭುತ್ವವನ್ನು ಸುಭದ್ರಗೊಳಿಸಬೇಕಾಗಿದೆ. ಅದಕ್ಕಾಗಿ ತಾಲ್ಲೂಕು, ಜಿಲ್ಲೆ, ರಾಜ್ಯ, ಮತ್ತು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಯೋಗ್ಯತೆಯುಳ್ಳವರಿಗೆ ಮತದಾನ ಮಾಡಬೇಕು ಎಂದರು.