ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಿಂದ ತಪ್ಪು ನೀರಿನ ಮಾಹಿತಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

Last Updated 19 ಅಕ್ಟೋಬರ್ 2020, 9:42 IST
ಅಕ್ಷರ ಗಾತ್ರ

ರಾಯಚೂರು: 'ಭೀಮಾ ನದಿಯಲ್ಲಿ 8 ಲಕ್ಷ‌ ಕ್ಯುಸೆಕ್ ನೀರು ಹರಿಸಲಾಗಿದೆ ಎಂದು ಮಹಾರಾಷ್ಟ್ರದ ನೀರಾವರಿ ಎಂಜಿನಿಯರುಗಳು ತಪ್ಪು ಮಾಹಿತಿ ನೀಡಿದ್ದಾರೆ' ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ತಾಲ್ಲೂಕಿನ ಗುರ್ಜಾಪುರ ಬ್ಯಾರೇಜ್‌ಗೆ ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
'ರಾಯಚೂರು ಜಿಲ್ಲಾಧಿಕಾರಿಗೆ 8 ಲಕ್ಷ ಕ್ಯುಸೆಕ್ ನೀರು ಹರಿಸುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅವರು ಪೂರ್ವತಯಾರಿ ಮಾಡಿಕೊಂಡಿದ್ದರು. ಭೀಮಾ ನದಿಯಿಂದ ಸುಮಾರು 3.5 ಲಕ್ಷ ಕ್ಯುಸೆಕ್ ಮಾತ್ರ ನೀರು ರಾಯಚೂರಿಗೆ ತಲುಪಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT