<p><strong>ರಾಯಚೂರು:</strong> 'ಭೀಮಾ ನದಿಯಲ್ಲಿ 8 ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ ಎಂದು ಮಹಾರಾಷ್ಟ್ರದ ನೀರಾವರಿ ಎಂಜಿನಿಯರುಗಳು ತಪ್ಪು ಮಾಹಿತಿ ನೀಡಿದ್ದಾರೆ' ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ಗುರ್ಜಾಪುರ ಬ್ಯಾರೇಜ್ಗೆ ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.<br />'ರಾಯಚೂರು ಜಿಲ್ಲಾಧಿಕಾರಿಗೆ 8 ಲಕ್ಷ ಕ್ಯುಸೆಕ್ ನೀರು ಹರಿಸುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅವರು ಪೂರ್ವತಯಾರಿ ಮಾಡಿಕೊಂಡಿದ್ದರು. ಭೀಮಾ ನದಿಯಿಂದ ಸುಮಾರು 3.5 ಲಕ್ಷ ಕ್ಯುಸೆಕ್ ಮಾತ್ರ ನೀರು ರಾಯಚೂರಿಗೆ ತಲುಪಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> 'ಭೀಮಾ ನದಿಯಲ್ಲಿ 8 ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ ಎಂದು ಮಹಾರಾಷ್ಟ್ರದ ನೀರಾವರಿ ಎಂಜಿನಿಯರುಗಳು ತಪ್ಪು ಮಾಹಿತಿ ನೀಡಿದ್ದಾರೆ' ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ಗುರ್ಜಾಪುರ ಬ್ಯಾರೇಜ್ಗೆ ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.<br />'ರಾಯಚೂರು ಜಿಲ್ಲಾಧಿಕಾರಿಗೆ 8 ಲಕ್ಷ ಕ್ಯುಸೆಕ್ ನೀರು ಹರಿಸುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅವರು ಪೂರ್ವತಯಾರಿ ಮಾಡಿಕೊಂಡಿದ್ದರು. ಭೀಮಾ ನದಿಯಿಂದ ಸುಮಾರು 3.5 ಲಕ್ಷ ಕ್ಯುಸೆಕ್ ಮಾತ್ರ ನೀರು ರಾಯಚೂರಿಗೆ ತಲುಪಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>