ಈ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಅನೀಷ್, ವಿತರಾಜ್, ಮಾದೇಶ, ಸುನಿಲ್, ಧೀರಜ್, ಜೀವನ್ ಪಿರೇರಾ, ಸತೀಶ್ ಎಂಬುವವರನ್ನು ಹಿಂದೆ ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 10ಕ್ಕೇರಿದೆ.
ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಡಿ.ಎಸ್.ರಾಜೇಂದ್ರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣೆ ಇನ್ಸ್ಪೆಕ್ಟರ್ ಕೆ.ಎಂ.ರಫೀಕ್, ಸಬ್ ಇನ್ಸ್ಪೆಕ್ಟರ್ ಎಂ.ಎನ್. ಉಮೇಶ್ ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.