ಗ್ರಾಮದ ಹಲವು ಜನರು ದ್ವಿಚಕ್ರ ವಾಹನಗಳ ಮೂಲಕ ಸುತ್ತಲಿನ ತೋಟ, ಗಬ್ಬೂರಿನಿಂದ ನೀರು ತರಬೇಕಾಗಿದೆ. ವಾಹನ ಇಲ್ಲದವರ ಪರಿಸ್ಥಿತಿ ನಡೆದುಕೊಂಡೆ ದೂರದಿಂದ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಇಲ್ಲದ ಬಡವರು ಏನು ಮಾಡಬೇಕು ಎಂದು ಗ್ರಾಮದ ದಲಿತ ಮುಖಂಡ ಶಾಂತಕುಮಾರ ಹೊನ್ನಟಗಿ ಅಸಮಾಧಾನ ವ್ಯಕ್ತಪಡಿಸಿದರು.