ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಯಚೂರು ಜನರಿಗೇಕೆ ಕೊಳಕು ಡಕೋಟಾ ಬಸ್?

ಸೋರುವ, ತುಕ್ಕು ಹಿಡಿದ, ಹೆಚ್ಚು ಓಡದ 12 ಹಳೆಯ ಬಸ್‌ಗಳು
Published : 30 ಮೇ 2025, 7:00 IST
Last Updated : 30 ಮೇ 2025, 7:00 IST
ಫಾಲೋ ಮಾಡಿ
Comments
ರಾಯಚೂರಿನ ಕೇಂದ್ರ ಬಸ್‌ ನಿಲ್ದಾಣದಲ್ಲಿ ಸಾಮಾನ್ಯ ಬಸ್‌ಗಳು ಪ್ರಯಾಣಿಕರಿಂದ ತುಂಬಿರುವುದು
ರಾಯಚೂರಿನ ಕೇಂದ್ರ ಬಸ್‌ ನಿಲ್ದಾಣದಲ್ಲಿ ಸಾಮಾನ್ಯ ಬಸ್‌ಗಳು ಪ್ರಯಾಣಿಕರಿಂದ ತುಂಬಿರುವುದು
ರಾಯಚೂರು ಸಾರಿಗೆ ಘಟಕಕ್ಕೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಅನುದಾನದಲ್ಲೂ ನೂತನ ಬಸ್‌ಗಳನ್ನು ಕೊಡಲು ಅವಕಾಶ ಇದೆ. ಜನ ಪ್ರತಿನಿಧಿಗಳು ಆಸಕ್ತಿ ತೋರಿಸಿದರೆ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯವಿದೆ.
– ಎಂ.ರಾಚಪ್ಪ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ
ರಾಯಚೂರು ಮಾರ್ಗವಾಗಿ ಮಂತ್ರಾಲಯ ಹಾಗೂ ಶ್ರೀಶೈಲಕ್ಕೆ ನೇರವಾಗಿ ತೆರಳುವ ಪ್ರಯಾಣಿಕರಿಗೆ ಸ್ಲೀಪರ್‌ ಬಸ್‌ಗಳನ್ನು ಆರಂಭಿಸಿ ಅನುಕೂಲ ಮಾಡಿಕೊಡಬೇಕು.
– ಸೋಮಶೇಖರ, ಪ್ರಯಾಣಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT