ಕೇಂದ್ರ ಸರ್ಕಾರ 1996 ರಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆ ರೂಪಿಸಿತ್ತು. ರಾಜ್ಯದಲ್ಲಿ ಪ್ರತ್ಯೇಕ ಕಾರ್ಮಿಕ ಸಂಘಟನೆಯನ್ನು 2006 ರಲ್ಲಿ ರೂಪಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಹಮಾಲರು, ಚಿಂದಿ ಆಯುವವರು, ಮನೆ ಕೆಲಸಗಾರು, ಚಾಲಕರು ಶ್ರಮ ಜೀವಿಗಳಾಗಿದ್ದಾರೆ ಎಂದರು.