ಹನುಮಂತಿ ಹುಲಗಯ್ಯ (26) ಹಾಗೂ ಉದಯ (14 ತಿಂಗಳು) ಪ್ರಾಣ ಕಳೆದುಕೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದ ಹನುಮಂತಿ ಮತ್ತು ಹುಲಗಯ್ಯ ಅವರದ್ದು ಏಳು ವರ್ಷಗಳ ಹಿಂದೆ ಮದುವೆಯಾಗಿತ್ತು. ಪತಿ ಮತ್ತು ಪತಿಯ ಸಂಬಂಧಿಗಳು ಈಚೆಗೆ ಕಿರುಕುಳ ನೀಡಿದ್ದು, ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.