1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆನಂದಪ್ಪ ಎಂ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಭೀಮನಗೌಡ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿಶೇಷಾಧಿಕಾರಿ ಡಾ.ಎಂ.ನಾಗರಾಜ ಇದ್ದರು. ಮಹಿಳೆ ಮತ್ತು ಕಾನೂನು ಕುರಿತು ಭಾಗ್ಯವತಿ, ಮಹಿಳೆ ಮತ್ತು ಆರೋಗ್ಯ ಕುರಿತು ಡಾ.ಕೆ.ಬಿಂದು ವಿಶೇಷ ಉಪನ್ಯಾಸ ನೀಡಿದರು.