ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕವಿತಾಳ | ವರದಾನವಾದ ಉಣ್ಣೆ ಕಟಾವು ಯಂತ್ರ

ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ಯಂತ್ರ ಬಾಡಿಗೆ
Published : 26 ಜೂನ್ 2024, 5:14 IST
Last Updated : 26 ಜೂನ್ 2024, 5:14 IST
ಫಾಲೋ ಮಾಡಿ
Comments
ಈ ಭಾಗದ ಕುರಿಗಳಲ್ಲಿ ಉಣ್ಣೆ ಉತ್ಪಾದನೆ ಕಡಿಮೆ. ಹೀಗಾಗಿ ಕುರಿಗಳಿಗೆ ಉಣ್ಣೆ ತೆಗೆದು ಕೀಟ ಬೀಳದಂತೆ ತಡೆಯಲು ಮಾತ್ರ ಯಂತ್ರ ಬಳಕೆಯಾಗುತ್ತಿದೆ. ಜಿಲ್ಲೆಯಲ್ಲಿ 13 ಸಂಘಗಳಿಗೆ ಯಂತ್ರ ವಿತರಣೆ ಮಾಡಲಾಗಿದೆ.
ಯಮನಪ್ಪ ವಾಲ್ಮೀಕಿ, ಸಹಾಯಕ ನಿರ್ದೇಶಕ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ರಾಯಚೂರು
ಉಣ್ಣೆ ಕಟಾವು ಯಂತ್ರ
ಉಣ್ಣೆ ಕಟಾವು ಯಂತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT