ಶಾಸಕ ಬಸನಗೌಡ ದದ್ದಲ್, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ.ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿ ಶಿವು ಪ್ರಕಾಶ್, ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಮಹಮದ್ ರಫೀ, ಕವಿತಾ, ಹನುಮಂತ ನಾಯಕ, ಸಂದೀಪ್ ರಜಪೂತ್ ಮತ್ತಿತರರು ಇದ್ದರು.