<p><strong>ರಾಯಚೂರು:</strong> ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಭಾಷಣ ಮಾಡಿದರು.</p>.<p>ಭಾಷಣದಲ್ಲಿ ಸಚಿವರು ಉಚ್ಛರಿಸಿದ ಕನ್ನಡ ಪದಗಳು ತಾಳ ತಪ್ಪಿದ್ದು ಗಮನ ಸೆಳೆಯಿತು.</p>.<p>ಬೇರೆಂದ್ರ (ಬೇಂದ್ರೆ), ಸಂಘ- ಸಮಸ್ಯೆಗಳು (ಸಂಘ- ಸಂಸ್ಥೆಗಳು), ಸಸಂತ್ರ (ಸ್ವತಂತ್ರ), ಅಂದ್ರಗೀನ (ಅಂದರೆ), ದೇವಪ್ರಾಣಿಯ ಅಶೋಕ (ದೇವನಾಂಪ್ರಿಯ ಅಶೋಕ), ಪ್ರಗತಿ-ಪದಕದಲ್ಲಿ (ಪ್ರಗತಿ ಪಥದಲ್ಲಿ)... ಸಚಿವರು ಭಾಷಣದಲ್ಲಿ ಉಚ್ಚರಿಸಿದ ಕೆಲವು ಪದಗಳಿವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಭಾಷಣ ಮಾಡಿದರು.</p>.<p>ಭಾಷಣದಲ್ಲಿ ಸಚಿವರು ಉಚ್ಛರಿಸಿದ ಕನ್ನಡ ಪದಗಳು ತಾಳ ತಪ್ಪಿದ್ದು ಗಮನ ಸೆಳೆಯಿತು.</p>.<p>ಬೇರೆಂದ್ರ (ಬೇಂದ್ರೆ), ಸಂಘ- ಸಮಸ್ಯೆಗಳು (ಸಂಘ- ಸಂಸ್ಥೆಗಳು), ಸಸಂತ್ರ (ಸ್ವತಂತ್ರ), ಅಂದ್ರಗೀನ (ಅಂದರೆ), ದೇವಪ್ರಾಣಿಯ ಅಶೋಕ (ದೇವನಾಂಪ್ರಿಯ ಅಶೋಕ), ಪ್ರಗತಿ-ಪದಕದಲ್ಲಿ (ಪ್ರಗತಿ ಪಥದಲ್ಲಿ)... ಸಚಿವರು ಭಾಷಣದಲ್ಲಿ ಉಚ್ಚರಿಸಿದ ಕೆಲವು ಪದಗಳಿವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>