ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಯಚೂರು: ₹109.10 ಕೋಟಿ ಅನುದಾನ ಮಂಜೂರು

ಕೃಷಿ, ಕುಡಿಯುವ ನೀರಿಗೆ ಸೌಲಭ್ಯ ಯಡಿವಾಳ ಏತ ನೀರಾವರಿ ಯೋಜನೆಗೆ ಅಸ್ತು
ಬಸವರಾಜ ಭೋಗಾವತಿ
Published : 13 ಸೆಪ್ಟೆಂಬರ್ 2025, 4:38 IST
Last Updated : 13 ಸೆಪ್ಟೆಂಬರ್ 2025, 4:38 IST
ಫಾಲೋ ಮಾಡಿ
Comments
ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪದ ತುಂಗಭದ್ರಾ ಎಡದಂಡೆ ನಾಲೆಯ 76ನೇ ವಿತರಣಾ ಕಾಲುವೆ
ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪದ ತುಂಗಭದ್ರಾ ಎಡದಂಡೆ ನಾಲೆಯ 76ನೇ ವಿತರಣಾ ಕಾಲುವೆ
ಯಡಿವಾಳ ಏತ ನೀರಾವರಿ ಯೋಜನೆ ಅನುಷ್ಠಾನದಿಂದ 76ನೇ ವಿತರಣಾ ಕಾಲುವೆ ವ್ಯಾಪ್ತಿಯ ಟೇಲೆಂಡ್ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ದೊರಕಲಿದೆ.
– ಎನ್.ಎಸ್.ಬೋಸರಾಜು ಸಣ್ಣ ನೀರಾವರಿ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ
76ನೇ ವಿತರಣಾ ಕಾಲುವೆ ವ್ಯಾಪ್ತಿಯ ಕೊನೆಭಾಗದಲ್ಲಿ ಕಾಲುವೆ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಇದೆ. ಯಡಿವಾಳ ಏತ ನೀರಾವರಿ ಯೋಜನೆ ಕಾಮಗಾರಿಗೆ ಆದಷ್ಟು ಬೇಗ ಚಾಲನೆ ನೀಡಬೇಕು.
ಕೆ.ವೈ.ಬಸವರಾಜ ನಾಯಕ ಹಿರೇಕೊಟ್ನೆಕಲ್ ಜಿಲ್ಲಾ ಅಧ್ಯಕ್ಷ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT