ಬೆಳ್ಳಂಬೆಳಿಗ್ಗೆ ತಮ್ಮ ಮನೆಗಳಲ್ಲಿ ಹೋಳಿಗೆ, ಅನ್ನ, ಸಾರು ಸೇರಿದಂತೆ ವಿಶೇಷ ಅಡುಗೆ ತಯಾರಿಸಿಕೊಂಡು ಕುಟುಂಬದ ಸಮೇತರಾಗಿ ಜಮೀನುಗಳಿಗೆ ತೆರಳಿ ಐದು ಕಲ್ಲುಗಳನ್ನು ಇಟ್ಟು ಪಂಚ ಪಾಂಡವರನ್ನು ಸ್ಮರಿಸಿ ಪೂಜಿಸಿ, ನೈವೇದ್ಯ ಸಮರ್ಪಿಸಿ, ಹೊಲದಲ್ಲೆಲ್ಲಾ ನೈವೇದ್ಯವನ್ನು ಚರಗ ಚೆಲ್ಲುವ ಮೂಲಕ ಪೂಜೆ ಸಲ್ಲಿಸಲಾಯಿತು.