‘ಇಲಾಖೆಯ ಉಪನಿರ್ದೇಶಕರು ಹಾಗೂ ಕೆಲ ಅಧಿಕಾರಿಗಳು ಅವ್ಯವಹಾರ ದಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿ ವೇತನ ಹಾಗೂ ಆಹಾರ ನಿರ್ವಹಣೆಯಲ್ಲೂ ಸುಳ್ಳು ಬಿಲ್ಲು ಸೃಷ್ಟಿಸಿ ಹಣ ದೋಚು ತ್ತಿದ್ದು, ವಾರ್ಡನ್ಗಳ ಗಮನಕ್ಕಿಲ್ಲದೆ ವಸತಿ ನಿಲಯಗಳ ಹಣ ಲೂಟಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಅನ್ಯಾಯ ಮಾಡಲಾಗಿದೆ’ ಎಂದು ಅವರು ದೂರಿದ್ದಾರೆ.