‘ಲಿಂಗಾಯತ ಪ್ರತ್ಯೇಕ ಧರ್ಮದ ವಾದದಲ್ಲಿ ಹುರುಳಿಲ್ಲ. 40ಕ್ಕೂ ಹೆಚ್ಚು ಶರಣರು 200ಕ್ಕೂ ಹೆಚ್ಚು ವಚನಗಳಲ್ಲಿ ವೀರಶೈವ ಪದ ಉಲ್ಲೇಖಿಸಿದ್ದಾರೆ. ಆದರೆ, ಕೇವಲ ಎಂಟು ಶರಣರು 13 ವಚನಗಳಲ್ಲಿ ಲಿಂಗಾಯತ ಪದ ಬಳಸಿದ್ದಾರೆ. ಆದರೆ, ಬಸವಣ್ಣನವರ ಯಾವುದೇ ವಚನದಲ್ಲೂ ಲಿಂಗಾಯತ ಪದವಿಲ್ಲ. ಲಿಂಗಾಯತ ಎನ್ನುವ ಪದ ವೀರಶೈವದ ಅನ್ವರ್ಥವಾಗಿದೆ’ ಎಂದು ಹೇಳಿದರು.