ಯಾವುದೇ ಕಾಯ್ದೆ ಜಾರಿಗೊಳಿಸುವ ಪೂರ್ವದಲ್ಲಿ ಖಾಸಗಿ ವೈದ್ಯರ ಸಂಘದ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಖಾಸಗಿ ವೈದ್ಯಕೀಯ ಸೇವೆ ಎನ್ನುವುದು ಜನರ ಆಯ್ಕೆಗೆ ಬಿಟ್ಟಿರುವ ಸಂಗತಿಯಾಗಿದೆ. ಜನರು ತಮಗೆ ಅನುಕೂಲವಾದ ಕಡೆಗಳಲ್ಲಿ ಆರೋಗ್ಯ ಸೇವೆ ಪಡೆಯುತ್ತಾರೆ ಎಂದು ತಿಳಿಸಿದರು. ಸಂಘದ ಪದಾಧಿಕಾರಿಗಳಾದ ಎನ್.ಮೂರ್ತಿ, ಜಂಬಣ್ಣ, ಜಗದೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.