<p><strong>ರಾಯಚೂರು: </strong>ನಾಡಿನ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ರಾಯಚೂರು ತಾಲ್ಲೂಕು ದೇವಸುಗೂರು ಗ್ರಾಮದ ದೇವಸುಗೂರು ದೇವರ ಜಾತ್ರೆ ಜೋಡು ರಥೋತ್ಸವ ಭಾನುವಾರ ಸಂಜೆ ನಡೆಯಿತು.<br /> <br /> ನಾಡಿನ ವಿವಿಧ ಭಾಗಗಳಿಂದ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಸೂಗೂರೇಶ್ವರ ದೇವರಿಗೆ ಭಕ್ತಿ ಸಲ್ಲಿಸಿದರು.<br /> <br /> ರಾಯಚೂರು, ಗುಲ್ಬರ್ಗ ಜಿಲ್ಲೆ, ಯಾದಗಿರಿ ಜಿಲ್ಲೆಗಳಿಂದ ಈಶಾನ್ಯ ಸಾರಿಗೆ ಸಂಸ್ಥೆಯು ಜಾತ್ರಾ ಮಹೋತ್ಸವ ನಿಮಿತ್ತ ವಿಶೇಷ ಬಸ್ ಸಂಚಾರ ವ್ಯವಸ್ಥೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಾಡಿನ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ರಾಯಚೂರು ತಾಲ್ಲೂಕು ದೇವಸುಗೂರು ಗ್ರಾಮದ ದೇವಸುಗೂರು ದೇವರ ಜಾತ್ರೆ ಜೋಡು ರಥೋತ್ಸವ ಭಾನುವಾರ ಸಂಜೆ ನಡೆಯಿತು.<br /> <br /> ನಾಡಿನ ವಿವಿಧ ಭಾಗಗಳಿಂದ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಸೂಗೂರೇಶ್ವರ ದೇವರಿಗೆ ಭಕ್ತಿ ಸಲ್ಲಿಸಿದರು.<br /> <br /> ರಾಯಚೂರು, ಗುಲ್ಬರ್ಗ ಜಿಲ್ಲೆ, ಯಾದಗಿರಿ ಜಿಲ್ಲೆಗಳಿಂದ ಈಶಾನ್ಯ ಸಾರಿಗೆ ಸಂಸ್ಥೆಯು ಜಾತ್ರಾ ಮಹೋತ್ಸವ ನಿಮಿತ್ತ ವಿಶೇಷ ಬಸ್ ಸಂಚಾರ ವ್ಯವಸ್ಥೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>