ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇತಿಹಾಸ: ಉತ್ಪ್ರೇಕ್ಷೆ ತೆಗೆಯುವುದು ಅವಶ್ಯ’

Last Updated 15 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಇತಿಹಾಸದಲ್ಲಿರುವ ‘ಉತ್ಪ್ರೇಕ್ಷೆ’ಗಳನ್ನು ಕಾಲಕಾಲಕ್ಕೆ ತೆಗೆದು ಹಾಕುವ ಅಗತ್ಯವಿದೆ’ ಎಂದು ಭಾರತೀಯ ಇತಿಹಾಸ ಸಂಶೋಧನಾ ಪರಿಷತ್ತಿನ (ಐಸಿಎಚ್‌ಆರ್‌) ಅಧ್ಯಕ್ಷ ಅರವಿಂದ ಜಮಖೇಡ್ಕರ್‌ ಹೇಳಿದರು.

ಇತಿಹಾಸವನ್ನು ಪುನಃ ಬರೆಯವ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ.

ಇತಿಹಾಸ ಹೀಗೇ ಇರಬೇಕು ಎಂದು ಐಸಿಎಚ್‌ಆರ್‌ ನಿರ್ದೇಶಿಸುವುದಿಲ್ಲ. ಆದರೆ, ಇತಿಹಾಸವನ್ನು ಪುನಃ ಬರೆಯಲು ಹಾಗೂ ಸಂಶೋಧನೆಗೆ ಉತ್ತೇಜನ ನೀಡುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT