ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷೆ ಶೈಲಜಾ, ಜಿ.ಪಂ. ಮಾಜಿ ಸದಸ್ಯೆ ಚಂದ್ರಮ್ಮ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ, ಕಾಳಾರಿ ಕಾವಲ್ ಗ್ರಾ.ಪಂ. ಅಧ್ಯಕ್ಷ ಶಿವರಾಮಯ್ಯ, ತಾ.ಪಂ. ಇಒ ಚಂದ್ರ, ಶಿರಸ್ತೇದಾರ್ ಶಿವಕುಮಾರ್, ಉಪ ತಹಶೀಲ್ದಾರ್ ಮಂಜುನಾಥ್, ಕಂದಾಯ ಅಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.