ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಪ್ರಾದೇಶಿಕ ವಲಯದ ಅರಣ್ಯ ಪ್ರದೇಶದಲ್ಲಿ ಮೃತಪಟ್ಟ ಕಾಡಾನೆ
ಕನಕಪುರ ತಾಲ್ಲೂಕಿನ ಸಂತೆಕೋಡಿಹಳ್ಳಿಯ ಜಮೀನಿನಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದ ಕಾಡಾನೆಯ ಕಳೇಬರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದರು
ಕನಕಪುರ ತಾಲ್ಲೂಕಿನ ಬೆಟ್ಟಳ್ಳಿ ಸಮೀಪದ ಬಿಳಿಕಲ್ ಅರಣ್ಯ ಪ್ರದೇಶದಲ್ಲಿ ಮೃತಪಟ್ಟು ಬಿದ್ದಿರುವ ಆನೆ
ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಕಾಡಾನೆ
ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ತುಂಬೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ರಾತ್ರಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಆನೆ
ಕನಕಪುರ ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಮುಗ್ಗೂರು ಅರಣ್ಯ ವಲಯದ ಕಾಡಂಚಿನ ಜಮೀನಿನಲ್ಲಿ ಹಾಕಿದ್ದ ವಿದ್ಯುತ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ಕಾಡಾನೆ
ಕನಕಪುರ ತಾಲ್ಲೂಕಿನ ಚೀಲಂದವಾಡಿ ಅರಣ್ಯ ಪ್ರದೇಶದ ಶೆಟ್ಟಿ ಕೆರೆಯಲ್ಲಿ ಮೃತಪಟ್ಟಿರುವ ಆನೆಯನ್ನು ಸಾರ್ವಜನಿಕರು ನೋಡುತ್ತಿರುವುದು
ಚನ್ನಪಟ್ಟಣ ತಾಲ್ಲೂಕಿನ ಚಿಕ್ಕ ವಿಠಲೇನಹಳ್ಳಿ ಹಾಗೂ ಗೊಲ್ಲರದೊಡ್ಡಿ ಗ್ರಾಮಗಳ ಮಧ್ಯಭಾಗದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಒಂಟಿ ಸಲಗ
ಮಾಗಡಿಯ ತಾಲ್ಲೂಕಿನ ಅವ್ವೇರಹಳ್ಳಿಯಲ್ಲಿರುವ ಮಂಚನಬೆಲೆಯ ಜಲಾಶಯದ ಹಿನ್ನೀರಿನಲ್ಲಿ ಸಿಲುಕಿ ಜೀವ ಬಿಟ್ಟಿದ್ದ ಸಿದ್ದ ಎಂಬ ಆನೆ