<p><strong>ಮಾಗಡಿ</strong>: ತಾಲ್ಲೂಕಿನ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ಕಾಲಭೈರವೇಶ್ವರ ಸ್ವಾಮಿ ಹಾಗೂ ಮುನೇಶ್ವರಸ್ವಾಮಿ ದೇವಾಲಯ ಟ್ರಸ್ಟ್ನಿಂದ 22ನೇ ವಾರ್ಷಿಕೋತ್ಸವದ ಅಂಗವಾಗಿ ಮೇ 20ರಂದು ಮಧ್ಯಾಹ್ನ 12.40ಕ್ಕೆ ಸರ್ವ ಧರ್ಮೀಯರ ಸಾಮೂಹಿಕ ವಿವಾಹ ನಡೆಯಲಿದೆ.</p>.<p>ವಧು, ವರರಿಗೆ ನೂತನ ವಸ್ತ್ರ, ಚಿನ್ನದ ತಾಳಿ, ಕಾಲುಂಗುರವನ್ನು ಉಚಿತವಾಗಿ ವಿತರಿಸಲಾಗುವುದು. ಸಾಮೂಹಿಕ ಅನ್ನದಾನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 93533 95799 ಸಂಪರ್ಕಿಸಬಹುದು ಎಂದು ಮುಖಂಡ ಎಚ್.ಎಂ. ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ಕಾಲಭೈರವೇಶ್ವರ ಸ್ವಾಮಿ ಹಾಗೂ ಮುನೇಶ್ವರಸ್ವಾಮಿ ದೇವಾಲಯ ಟ್ರಸ್ಟ್ನಿಂದ 22ನೇ ವಾರ್ಷಿಕೋತ್ಸವದ ಅಂಗವಾಗಿ ಮೇ 20ರಂದು ಮಧ್ಯಾಹ್ನ 12.40ಕ್ಕೆ ಸರ್ವ ಧರ್ಮೀಯರ ಸಾಮೂಹಿಕ ವಿವಾಹ ನಡೆಯಲಿದೆ.</p>.<p>ವಧು, ವರರಿಗೆ ನೂತನ ವಸ್ತ್ರ, ಚಿನ್ನದ ತಾಳಿ, ಕಾಲುಂಗುರವನ್ನು ಉಚಿತವಾಗಿ ವಿತರಿಸಲಾಗುವುದು. ಸಾಮೂಹಿಕ ಅನ್ನದಾನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 93533 95799 ಸಂಪರ್ಕಿಸಬಹುದು ಎಂದು ಮುಖಂಡ ಎಚ್.ಎಂ. ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>