ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

62 ಮಂದಿಗೆ ಸೋಂಕು: 139 ಜನರು ಗುಣಮುಖ

Last Updated 13 ಅಕ್ಟೋಬರ್ 2020, 12:35 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 62 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 20, ಕನಕಪುರ 13, ಮಾಗಡಿ 18 ಮತ್ತು ರಾಮನಗರ 11 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 6559 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1574, ಕನಕಪುರ 1440, ಮಾಗಡಿ 1053 ಮತ್ತು ರಾಮನಗರ 2492 ಪ್ರಕರಣಗಳು ಸೇರಿವೆ. ಚಿಕಿತ್ಸೆಗೆ ಸ್ಪಂದಿಸದೇ ಒಟ್ಟು 60 ಮಂದಿ ಸಾವನ್ನಪ್ಪಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 34, ಕನಕಪುರ ತಾಲ್ಲೂಕಿನಲ್ಲಿ 46, ಮಾಗಡಿ ತಾಲ್ಲೂಕಿನಲ್ಲಿ 30 ಹಾಗೂ ರಾಮನಗರ ತಾಲ್ಲೂಕಿನಲ್ಲಿ 29 ಜನ ಸೇರಿ ಒಟ್ಟಾರೆ 139 ಜನರು ಮಂಗಳವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5830 ಜನರು ಗುಣಮುಖರಾಗಿದ್ದಾರೆ. ಇನ್ನೂ 669 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT