ದೂರಿನಲ್ಲಿ ಸಿ.ಪಿ. ಯೋಗೇಶ್ವರ್, ಬಿಜೆಪಿ ಮುಖಂಡರಾದ ಎಲೆಕೇರಿ ರವೀಶ್, ಮುದಗೆರೆ ಜಯಕುಮಾರ್, ಕೋಟೆ ಸ್ವಾಮಿ, ದೊಡ್ಡಮಳೂರು ಜಯಂತ್, ಸುರೇಂದ್ರ, ರಾಜೇಶ್, ಬೈರಾಪಟ್ಟಣ ಸುರೇಶ್, ಎಪಿಎಂಸಿ ರಾಜು, ಮಳೂರು ಪಟ್ಟಣದ ನಂಜೇಶ್, ಶಿವಕುಮಾರ್, ಜಯಸ್ವಾಮಿ, ಬ್ರಹ್ಮಣೀಪುರ ಪ್ರಸನ್ನ ಸೇರಿ 13 ಮಂದಿ ಹೆಸರು ಉಲ್ಲೇಖಿಸಲಾಗಿದೆ.