ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ; ವ್ಯಕ್ತಿಯ ಕೊಲೆ

Last Updated 13 ಸೆಪ್ಟೆಂಬರ್ 2021, 4:24 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ‌ ಗಣಪತಿ ಮೂರ್ತಿ ವಿಸರ್ಜನೆ ವೇಳೆ‌ ಎರಡು ಗುಂಪುಗಳ‌ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ.

ಗ್ರಾಮದ ‌ನಿವಾಸಿ ಸುಗಂಧರಾಜು (45) ಹತ್ಯೆಗೀಡಾದವರು. ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದು, ಪೊಲೀಸ್ ಕಾವಲು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT