ಮೃತ ನಾಗನಾಯ್ಕ್ ಮತ್ತು ಪಾಪಣ್ಣಿ ಇಬ್ಬರು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದು, ಗುರುವಾರವೂ ಎಂದಿನಂತೆ ಕಾಡು ಶಿವನಹಳ್ಳಿ
ದೊಡ್ಡಿಯ ಕಾಡಂಚಿನ ಜಮೀನಿ ನಲ್ಲಿ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಏಕಾಏಕಿ ಬಂದ ಕಾಡುಕೋಣವು ದಾಳಿ ನಡೆಸಿದ್ದು, ಪಾಪಣ್ಣಿ ಮರ ಏರಿ ಕುಳಿತಿದ್ದರಿಂದ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.