ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಸಾಯಿತೇಜ ಗುರುವಾರ ಕಂಪನಿಗೆ ರಜೆ ಇದ್ದುದರಿಂದ ತಮ್ಮ ಕುಟುಂಬದ ಹತ್ತು ಮಂದಿ ಸದಸ್ಯರೊಂದಿಗೆ ತಾಲ್ಲೂಕಿನ ಸಂಗಮಕ್ಕೆ ಬಂದಿದ್ದರು. ಕುಟುಂಬದ ಸದಸ್ಯರೊಂದಿಗೆ ನೀರಿನಲ್ಲಿ ಇಳಿದು ಆಟವಾಡುವ ವೆಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.