<p><strong>ರಾಮನಗರ:</strong> ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಎಸ್.ಶ್ರೀಧರ್ ಅವರಿಗೆ ಸೇರಿದ ಕಚೇರಿ, ನಿವಾಸಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.</p>.<p>ಕಾರವಾರದಲ್ಲಿನ ನಿವಾಸ, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ನಿವಾಸ, ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಇರುವ ಫಾರ್ಮ್ ಹೌಸ್ ಸೇರಿದಂತೆ ಒಟ್ಟು ಐದು ಕಡೆ ಅಧಿಕಾರಿಗಳ ನೇತೃತ್ವದ ತಂಡವು ದಾಳಿ ಮಾಡಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/acb-raid-at-karnataka-government-officials-wealth-higher-than-income-946249.html" itemprop="url" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ</a></p>.<p>ಶ್ರೀಧರ್ ಇದಕ್ಕೂ ಮುನ್ನ ರಾಮನಗರ ಜಿಲ್ಲೆಯಲ್ಲಿ ಡಿ.ಆರ್. ಆಗಿ ಕಾರ್ಯ ನಿರ್ವಹಿಸಿದ್ದು, ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಐವರು ಡಿವೈಎಸ್ಪಿ ನೇತೃತ್ವದ ತಂಡಗಳು ದಾಳಿ ನಡೆಸಿವೆ. ವಿವಿಧ ಆಸ್ತಿಪತ್ರಗಳ ಜೊತೆಗೆ ಲಾಕರ್ನಲ್ಲಿ ಚಿನ್ನ ಪತ್ತೆಯಾಗಿದ್ದು, ಶೋಧ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಎಸ್.ಶ್ರೀಧರ್ ಅವರಿಗೆ ಸೇರಿದ ಕಚೇರಿ, ನಿವಾಸಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.</p>.<p>ಕಾರವಾರದಲ್ಲಿನ ನಿವಾಸ, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ನಿವಾಸ, ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಇರುವ ಫಾರ್ಮ್ ಹೌಸ್ ಸೇರಿದಂತೆ ಒಟ್ಟು ಐದು ಕಡೆ ಅಧಿಕಾರಿಗಳ ನೇತೃತ್ವದ ತಂಡವು ದಾಳಿ ಮಾಡಿದೆ.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/acb-raid-at-karnataka-government-officials-wealth-higher-than-income-946249.html" itemprop="url" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ</a></p>.<p>ಶ್ರೀಧರ್ ಇದಕ್ಕೂ ಮುನ್ನ ರಾಮನಗರ ಜಿಲ್ಲೆಯಲ್ಲಿ ಡಿ.ಆರ್. ಆಗಿ ಕಾರ್ಯ ನಿರ್ವಹಿಸಿದ್ದು, ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಐವರು ಡಿವೈಎಸ್ಪಿ ನೇತೃತ್ವದ ತಂಡಗಳು ದಾಳಿ ನಡೆಸಿವೆ. ವಿವಿಧ ಆಸ್ತಿಪತ್ರಗಳ ಜೊತೆಗೆ ಲಾಕರ್ನಲ್ಲಿ ಚಿನ್ನ ಪತ್ತೆಯಾಗಿದ್ದು, ಶೋಧ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>