ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಾಳುಗೆ ನೆರವಾದ ಬಾಲಕೃಷ್ಣ

Last Updated 21 ಡಿಸೆಂಬರ್ 2020, 20:55 IST
ಅಕ್ಷರ ಗಾತ್ರ

ರಾಮನಗರ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ ಕೊಡಿಸಿ ಸ್ಪಂದಿಸಿದ್ದಾರೆ.

ಸೋಮವಾರ ಸಂಜೆ ಜಾಲಮಂಗಲ ರಸ್ತೆಯಲ್ಲಿ ಅಪಘಾತದಲ್ಲಿ ಗಾಯ ಗೊಂಡು ಇಬ್ಬರು ರಸ್ತೆಯಲ್ಲಿ ಬಿದ್ದಿದ್ದನ್ನು ಬಾಲಕೃಷ್ಣ ಗಮನಿಸಿ, ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ರಾಮನಗರದ ರಾಮಕೃಷ್ಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT