ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

‘ಬಿಗ್‌ ಬಾಸ್‌’ನಲ್ಲಿ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿದ ನಟ ಸುದೀಪ್: ಖಂಡನೆ

Published : 12 ಜನವರಿ 2026, 13:37 IST
Last Updated : 12 ಜನವರಿ 2026, 13:37 IST
ಫಾಲೋ ಮಾಡಿ
Comments
ನಟ ಸುದೀಪ್ ತಮ್ಮ ಮಾತಿನ ಕುರಿತು ಸರಿಯಾದ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ರಾಮನಗರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಮನ್ಸೂರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು

ನಟ ಸುದೀಪ್ ತಮ್ಮ ಮಾತಿನ ಕುರಿತು ಸರಿಯಾದ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ರಾಮನಗರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಮನ್ಸೂರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು

ರಣಹದ್ದು ಸ್ವಭಾವ ಕುರಿತು ಬಿಗ್ ಬಾಸ್ ರಿಯಾಲಿಟಿ ಷೋನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬುದು ಅಪರಾಧವೇನಲ್ಲ. ಆದರೂ, ಈ ಕುರಿತು ಸ್ಪಷ್ಟೀಕರಣ ನೀಡುವಂತೆ ಬಿಗ್‌ ಬಾಸ್ ಷೋ ಆಯೋಜಕರಿಗೆ ಪತ್ರ ಬರೆಯಲಾಗುವುದು,.
– ಎಂ. ರಾಮಕೃಷ್ಣಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ದಕ್ಷಿಣ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT