ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ಬಿಡದಿ | ಬಾಲಗಂಗಾಧರನಾಥ ಸ್ವಾಮೀಜಿ ಸ್ಮರಣೆ: ಪುತ್ಥಳಿಗೆ ಗಣ್ಯರ ಪುಷ್ಪನಮನ

Published : 19 ಜನವರಿ 2026, 4:50 IST
Last Updated : 19 ಜನವರಿ 2026, 4:50 IST
ಫಾಲೋ ಮಾಡಿ
Comments
ರಾಮನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿರುವ ಬಿಜಿಎಸ್ ಅಂಧರ ಶಾಲೆಯಲ್ಲಿ ಬಾಲಗಂಗಾಧರ ಸ್ವಾಮೀಜಿ ಅಭಿಮಾನಿ ಬಳಗದ ವತಿಯಿಂದ ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತ್ಯುತ್ಸವದಲ್ಲಿ ಅನ್ನದಾನೇಶ್ವರನಾಥ ಸ್ವಾಮೀಜಿ ಹಾಗೂ ಬಳಗದ ಪದಾಧಿಕಾರಿಗಳು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ರಾಮನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿರುವ ಬಿಜಿಎಸ್ ಅಂಧರ ಶಾಲೆಯಲ್ಲಿ ಬಾಲಗಂಗಾಧರ ಸ್ವಾಮೀಜಿ ಅಭಿಮಾನಿ ಬಳಗದ ವತಿಯಿಂದ ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತ್ಯುತ್ಸವದಲ್ಲಿ ಅನ್ನದಾನೇಶ್ವರನಾಥ ಸ್ವಾಮೀಜಿ ಹಾಗೂ ಬಳಗದ ಪದಾಧಿಕಾರಿಗಳು ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ಬಾಲಗಂಗಾಧರನಾಥ ಶ್ರೀಗಳು ಸಮಾಜದ ಮಾರ್ಗದರ್ಶಕರಾಗಿ ಶಿಕ್ಷಣ ಆರೋಗ್ಯ ಹಾಗೂ ಪರಿಸರ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅನನ್ಯ. ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗುತ್ತಿದ್ದೇವೆ
– ಅನ್ನದಾನೇಶ್ವರನಾಥ ಸ್ವಾಮೀಜಿ ಆದಿಚುಂಚನಗಿರಿ ಶಾಖಾ ಮಠ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT