ಪದಾಧಿಕಾರಿಗಳು: ಸಂಘದ ಗೌರವಾಧ್ಯಕ್ಷರಾಗಿ ಚೆನ್ನನರಸಿಂಹಯ್ಯ, ಅಧ್ಯಕ್ಷರಾಗಿ ದಾಸರಾಜು, ಉಪಾಧ್ಯಕ್ಷರಾಗಿ ಕೆ.ಬಿ. ಜೈಪ್ರಕಾಶ್, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ರಂಗನಾಥ್, ಸಹ ಕಾರ್ಯದರ್ಶಿಯಾಗಿ ಕೆ.ಎಂ. ಪುಟ್ಟರಾಜ್, ಖಜಾಂಚಿಯಾಗಿ ಕೆ.ಎಲ್. ಅನಂತ ನರಸಿಂಹಮೂರ್ತಿ (ಚಾಮು), ನಿರ್ದೇಶಕರಾಗಿ ಕೆ.ಎಸ್. ಭಾಸ್ಕರ್, ಕೆ.ಎಲ್. ನಾಗರಾಜ್, ಕುಮಾರ್, ಕೆ.ಎನ್. ದಿಲೀಪ್ ಕೃಷ್ಣ, ದಯಾನಂದ್, ರಾಜು, ವೆಂಕಟೇಶ್, ಪ್ರಭು, ಎನ್.ಎಲ್. ಕೇಶವ, ದೇವರಾಜ್, ಕೆ.ಆರ್. ನಟರಾಜ್ ಆಯ್ಕೆಯಾದರು.