<p><strong>ಮಾಗಡಿ:</strong> ‘ಆರೋಗ್ಯವಂತರಾಗಿರಲು ಮೊದಲಿನಿಂದಲೂ ಉತ್ತಮ ಆರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ ರೂಢಿಸಿಕೊಳ್ಳಬೇಕು’ ಎಂದು ಕೆವಿಕೆ ಗೃಹ ವಿಜ್ಞಾನಿ ಲತಾ ಆರ್. ಕುಲಕರ್ಣಿ ತಿಳಿಸಿದರು.</p>.<p>ಚಂದೂರಾಯನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಶುಕ್ರವಾರ ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಆನ್ಲೈನ್ನಲ್ಲಿ ನಡೆದ ತರಬೇತಿಯಲ್ಲಿ ಅವರು ಮಾತನಾಡಿದರು.</p>.<p>ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಗೀತಾ ಎಂ. ಯಂಕಂಚಿ ಮಾತನಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ‘ಆರೋಗ್ಯವಂತರಾಗಿರಲು ಮೊದಲಿನಿಂದಲೂ ಉತ್ತಮ ಆರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ ರೂಢಿಸಿಕೊಳ್ಳಬೇಕು’ ಎಂದು ಕೆವಿಕೆ ಗೃಹ ವಿಜ್ಞಾನಿ ಲತಾ ಆರ್. ಕುಲಕರ್ಣಿ ತಿಳಿಸಿದರು.</p>.<p>ಚಂದೂರಾಯನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಶುಕ್ರವಾರ ಮಹಿಳೆ ಮತ್ತು ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಆನ್ಲೈನ್ನಲ್ಲಿ ನಡೆದ ತರಬೇತಿಯಲ್ಲಿ ಅವರು ಮಾತನಾಡಿದರು.</p>.<p>ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಗೀತಾ ಎಂ. ಯಂಕಂಚಿ ಮಾತನಾಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>