ಮಕ್ಕಳಿಗೆ ನೋಟ್ ಬುಕ್, ಬ್ಯಾಗ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.ಮುಖ್ಯ ಶಿಕ್ಷಕಿ ಯಶೋಧಮ್ಮ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಕೆಂಪರಾಜು, ಶಿಕ್ಷಕ ಎ.ಜಿ.ಜಯರಾಂ, ಗ್ರಾಮದ ಮುಖಂಡರಾದ ವೆಂಕಟರಮಣಯ್ಯ, ಮುನಿಯಪ್ಪ, ನಾರಾಯಣ, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟರಾಮು, ಲಕ್ಷ್ಮಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಬ್ಬಲಕ್ಷ್ಮಿ ಇದ್ದರು.