ಶಿಬಿರದಲ್ಲಿ 100 ಯೂನಿಟ್ನಷ್ಟು ರಕ್ತ ಸಂಗ್ರಹವಾಯಿತು. ರಾಷ್ಟ್ರೋತ್ಥಾನ ಸಂಸ್ಥೆಯ ಈಶ್ವರ್ ಮತ್ತು ತಂಡ ಶಿಬಿರ ನಡೆಸಿಕೊಟ್ಟರು. ಬಿಜೆಪಿ ಎಸ್ಸಿ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಿವಮುತ್ತು, ಪದಾಧಿಕಾರಿಗಳಾದ ನಾಗೇಂದ್ರ, ಪುನೀತ್, ಚಂದನ್, ವೆಂಕಟೇಶ್, ಶ್ಯಾಮ್, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್. ಸುರೇಶ್, ಸಂಘಟನಾ ಕಾರ್ಯದರ್ಶಿ ನವೀನ್ ಉಪಸ್ಥಿತರಿದ್ದರು.