ವಿಜ್ಞಾನಿ ಡಾ. ದಿನೇಶ್ ಮಾತನಾಡಿ, ಸಮಗ್ರ ಬೇಸಾಯ ಪದ್ಧತಿಯಲ್ಲಿ ನೀರಿನ ಬಳಕೆ ಮಹತ್ವದ ಬಗ್ಗೆ ತಿಳಿಸಿದರು.
ಡಾ.ರಾಜೇಂದ್ರ ಪ್ರಸಾದ್ ಮಾವಿನಲ್ಲಿ ಸಮಗ್ರ ಕೀಟ ಮತ್ತು ಪೀಡೆ ನಿರ್ವಹಣೆ ಕುರಿತು ಮಾಹಿತಿ ಹಂಚಿಕೊಂಡರು. ಡಾ.ಲತಾ ಆರ್.ಕುಲಕರ್ಣಿ ಮಾತನಾಡಿ, ಹಣ್ಣುಗಳ ಮೌಲ್ಯವರ್ಧನೆ ಬಗ್ಗೆ ತಿಳಿಸಿಕೊಂಡರು. ಕೃಷಿ ಪರಿಕರಗಳ ಪ್ರದರ್ಶನ ಏರ್ಪಡಿಸಲಾಗಿತ್ತು.