ತಾಲ್ಲೂಕಿನ ಸಾತನೂರು ಹೋಬಳಿಯ ಸುತ್ತಮುತ್ತಲ ಮಾವಿನ ತೋಟಗಳಿಗೆ ಕೆವಿಕೆ ಹಿರಿಯ ವಿಜ್ಞಾನಿ ಪೂಜಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಶ್ರೀನಿವಾಸ, ಸಹಾಯಕ ತೋಟಗಾರಿಕೆ ಅಧಿಕಾರಿ ಪ್ರಸನ್ನ, ಜಿಲ್ಲಾ ಮಾವು ಕಂಪನಿಯ ನಿರ್ದೇಶಕ ಅಶ್ವತ್ಥ್ ನಾರಾಯಣ್, ಆತ್ಮ ಯೋಜನೆ ಪ್ರಕಾಶ್, ಪ್ರಗತಿ ಪರ ರೈತರು ಭೇಟಿ ನೀಡಿ ವೀಕ್ಷಣೆ ಮಾಡಿದರು.