<p><strong>ಚನ್ನಪಟ್ಟಣ</strong>: ಮದ್ಯವರ್ಜನ ಶಿಬಿರಗಳು ಸ್ವಸ್ಥ ಸಮಾಜ ನಿರ್ಮಾಣದ ಮೊದಲ ಹೆಜ್ಜೆ ಎಂದು ಶಾಸಕ ಸಿ.ಪಿ.ಯೋಗೇಶ್ವರ ಅಭಿಪ್ರಾಯಪಟ್ಟರು.</p>.<p>ಗುಡಿಸರಗೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಅಕ್ಕೂರು ಠಾಣೆ ಸಬ್ ಇನ್ಸ್ಪೆಕ್ಟರ್ ಆಕಾಶ್ ಚನ್ನಾಳ್ ಮಾತನಾಡಿದರು.<br><br>ರೇಷ್ಮಾ, ದೇವರಾಜೇಗೌಡ, ಮುಖೇಶ್, ಪಾಪಣ್ಣ, ಶಂಕರೇಗೌಡ, ಸಿದ್ದಯ್ಯ, ಪ್ರಕಾಶ್, ಶಿವಪ್ರಕಾಶ್, ಸಿದ್ದರಾಜು, ಅನಿತಾ, ಶಿವಲಿಂಗೇಗೌಡ, ಮನೋಹರ, ಮಂಜು, ನಾಗರಾಜು, ಎಸ್.ಡಿ.ರಾಜಣ್ಣ, ಪುಟ್ಟೇಗೌಡ, ಪುಟ್ಟರಾಜು, ವಿದ್ಯಾಧರ್, ಆರೋಗ್ಯ ಸಹಾಯಕಿ ಜಯಲಕ್ಷ್ಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಮದ್ಯವರ್ಜನ ಶಿಬಿರಗಳು ಸ್ವಸ್ಥ ಸಮಾಜ ನಿರ್ಮಾಣದ ಮೊದಲ ಹೆಜ್ಜೆ ಎಂದು ಶಾಸಕ ಸಿ.ಪಿ.ಯೋಗೇಶ್ವರ ಅಭಿಪ್ರಾಯಪಟ್ಟರು.</p>.<p>ಗುಡಿಸರಗೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಅಕ್ಕೂರು ಠಾಣೆ ಸಬ್ ಇನ್ಸ್ಪೆಕ್ಟರ್ ಆಕಾಶ್ ಚನ್ನಾಳ್ ಮಾತನಾಡಿದರು.<br><br>ರೇಷ್ಮಾ, ದೇವರಾಜೇಗೌಡ, ಮುಖೇಶ್, ಪಾಪಣ್ಣ, ಶಂಕರೇಗೌಡ, ಸಿದ್ದಯ್ಯ, ಪ್ರಕಾಶ್, ಶಿವಪ್ರಕಾಶ್, ಸಿದ್ದರಾಜು, ಅನಿತಾ, ಶಿವಲಿಂಗೇಗೌಡ, ಮನೋಹರ, ಮಂಜು, ನಾಗರಾಜು, ಎಸ್.ಡಿ.ರಾಜಣ್ಣ, ಪುಟ್ಟೇಗೌಡ, ಪುಟ್ಟರಾಜು, ವಿದ್ಯಾಧರ್, ಆರೋಗ್ಯ ಸಹಾಯಕಿ ಜಯಲಕ್ಷ್ಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>