ನಾವೆಲ್ಲರೂ ವಿದ್ಯಾವಂತರಾಗಿ, ಜಾಗೃತರಾಗಿ ಅಂಬೇಡ್ಕರ್ ಅವರ ಚಿಂತನೆ, ವಿಚಾರಧಾರೆ ಅಳವಡಿಸಿಕೊಳ್ಳಬೇಕು. ಆ ಮೂಲಕ ಕ್ರಾಂತಿಯ ದಾರಿಯಲ್ಲಿ ನಡೆಯುವ ಮೂಲಕ ಅವರ ಕನಸು, ಆಶಯಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ. ದೇಶದಲ್ಲಿ ಇಂದು ಸಾಮಾಜಿಕ ಬದಲಾವಣೆ ಆಗಿದೆ ಎಂದರೆ ಅದು ಅಂಬೇಡ್ಕರ್ ಅವರ ಕೊಡುಗೆಯಿಂದ ಮಾತ್ರ ಎಂದರು.