ಅಂಬೇಡ್ಕರ್ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ರಾಜಣ್ಣ, ಕಾರ್ಯದರ್ಶಿ ಕೆಂಚರಂಗಯ್ಯ, ಮುಖಂಡರಾದ ನಿಜಲಿಂಗಯ್ಯ ಹಾಗೂ ಕಾಲೊನಿ ನಿವಾಸಿಗಳು ಇದ್ದರು. ದ್ವಿತೀಯ ಪಿಯುಸಿ ಮತ್ತು ಪದವಿ ತರಗತಿಗಳಲ್ಲಿ ಶೇ 86ಕ್ಕಿಂತ ಅಧಿಕ ಅಂಕಗಳಿಸಿರುವ ಸುದರ್ಶನ್, ಭರತ್, ಗೀತಾ, ದೀಪಿಕಾ ಅವರನ್ನು ಸನ್ಮಾನಿಸಲಾಯಿತು.