‘ಎಲ್ಲವನ್ನು ಸರ್ಕಾರವೇ ಮಾಡಬೇಕು ಎಂಬುದು ಸರಿಯಲ್ಲ. ನರೇಗಾ ಯೋಜನೆ ಗ್ರಾಮೀಣ ಜನತೆಗೆ ವರದಾನವಾಗಿದೆ. ಸದುಪಯೋಗಪಡಿಸಿಕೊಳ್ಳಲು ಮುಂದಾಗುತ್ತಿಲ್ಲ. ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳಿಂದ ಹತ್ತಾರು ಸವಲತ್ತುಗಳಿವೆ. ಅವುಗಳನ್ನು ಬಳಸಿಕೊಳ್ಳಬೇಕು. ಗ್ರಾಮಸಭೆಗಳಿಗೆ ತಾಲ್ಲೂಕುಮಟ್ಟದ ಅಧಿಕಾರಿಗಳು ಮತ್ತು ಗ್ರಾಮಸ್ಥರೇ ಬರದಿದ್ದರೆ ಏನು ಮಾಡುವುದು’ ಎಂದರು.