ಕೆ.ಆರ್. ಪೇಟೆ ಮೂಲದ ಮಹೇಶ್ ತಮ್ಮ ಮೇಲಿನ ಹಲ್ಲೆ ಖಂಡಿಸಿ, ಭದ್ರತಾ ಸಿಬ್ಬಂದಿ ವಿರುದ್ಧ ದೇವಾಲಯದಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ದೇವಾಲಯದ ಆಡಳಿತಾಧಿಕಾರಿ ಲಕ್ಷ್ಮಿನಾರಾಯಣ್ ಘಟನೆಗೆ ವಿಷಾದ ವ್ಯಕ್ತಪಡಿಸಿ, ನಾಗರಾಜು ಅವರಿಂದ ಮಹೇಶ್ ಬಳಿ ಕ್ಷಮೆ ಕೇಳಿಸಿದರು.